ಪುಟಗಳು

೭೭ನೇ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ

ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರಿನಲ್ಲಿ ಡಿಸೆಂಬರ್ 24, 25 ಹಾಗೂ 26ರಂದು ಆಯೋಜಿಸಿರುವ
77ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನ.

‘ಚೈತ್ರರಶ್ಮಿ’ ಕಥಾ ಸ್ಪರ್ಧೆ ಫಲಿತಾಂಶ

‘ಚೈತ್ರರಶ್ಮಿ’ ಪತ್ರಿಕೆ ತನ್ನ ಆರನೆಯ ವಾರ್ಷಿಕೋತ್ಸವದ ಅಂಗವಾಗಿ ಕಥಾ ಸ್ಪರ್ಧೆಯನ್ನು ಹಮ್ಮಿಕೊಂಡಿತ್ತು. ಅದರ ಫಲಿತಾಂಶ ಇಲ್ಲಿದೆ ತೀರ್ಪುಗಾರರು ಆಯ್ಕೆ ಮಾಡಿದ ಹಾಗೂ ಕಥಾ ಸಂಕಲನದಲ್ಲಿ ಪ್ರಕಟವಾಗುತ್ತಿರುವ ಹತ್ತು ಉದಯೋನ್ಮುಖ ಕತೆಗಾರರ ಕಥೆಗಳು
೧. ಮೊದಲ ಬಹುಮಾನ – ಕನ್ನಡಿ ಬಿಂಬದ ನೆರಳು -
ನವೀನ್ ಭಟ್ ಗಂಗೋತ್ರಿ ಶೃಂಗೇರಿ
೨. ಎರಡನೇ ಬಹುಮಾನ – ಊರು ಸುಟ್ಟರೂ ಹನುಮಪ್ಪ ಹೊರಗೆ -
ಹನುಮಂತ ಹಲಿಗೇರಿ, ಬಾಗಲಕೋಟೆ ,
೩. ಮೂರನೇ ಬಹುಮಾನ – ಗೇಣಿ – ಆರ್ .ಶರ್ಮ ತಲವಾಟ ,ಸಾಗರ
ತೀರ್ಪುಗಾರರ ಮೆಚ್ಚುಗೆ ಪಡೆದ ಕಥೆಗಳು
೪. ಅವಳು ಮತ್ತು ನಾನು – ಪ್ರಜ್ಞಾ ಮಾರ್ಪಳ್ಳಿ ಉಡುಪಿ
೫. ಇರಲಿ ಬಿಡಿ, ದೂರದ ಬೆಟ್ಟ ನುಣ್ಣಗೆ – ಮಾವೆಂಸ ಪ್ರಸಾದ್ ಸಾಗರ
೬. ತಾಯವ್ವ – ಗವಿಸಿದ್ಧ ಹೊಸಮನಿ, ಹುಬ್ಬಳ್ಳಿ
೭. ಬಸ್ಸು ಪ್ರಯಾಣ – ಬಿ.ಜಕಣಾಚಾರಿ ಜಗಳೂರು
೮. ಶ್ರೀಧರ ದಾಮಲೆ – ಉಮೇಶ ದೇಸಾಯಿ, ಬೆಂಗಳೂರು
೯. ಕಾಲನರಮನೆ ಗೆಜ್ಜೆ ಮತ್ತು ಕಾಡವ್ವನ ಪ್ರೀತಿ – ಕಪಿಲಾ ಶ್ರೀಧರ್ , ಬೆಂಗಳೂರು
೧೦. ಸಹ್ಯ – ಆದರ್ಶ ಕೊಂಕೋಡಿ, ಪುತ್ತೂರು .