ಪುಟಗಳು

ಮಾಹಿತಿ ಹಕ್ಕು ಕಾಯ್ದೆ ತೆಕ್ಕೆಗೆ ಖಾಸಗಿ ಶಾಲೆಗಳು


ಮಲೆಗಳಲ್ಲಿ ಮದುಮಗಳು


ಅಸ್ಪ್ರುಸ್ಯ ವಸಂತ


ಈ ಸಲ ಅಂಡಲೆಯೋಕೆ ಹೋಗಿದ್ದಿದ್ದು ತುಮಕೂರಿನ ನಾಮ ಚಿಲುಮೆಗೆ











































ನಾಮದ ಚಿಲುಮೆ - ತುಮಕೂರು ಜಿಲ್ಲೆಯ ದೇವರಾಯನ ದುರ್ಗದ ಸಮೀಪವಿರುವ ಒಂದು ಪ್ರೇಕ್ಷಣೀಯ ಸ್ಥಳ. ಇದು ತುಮಕೂರು ನಗರದಿಂದ ೧೦ ಕಿ.ಮೀ ದೂರದಲ್ಲಿದೆ.
ರಾಮಾಯಣ ಕಾಲದಲ್ಲಿ ಶ್ರೀ ರಾಮಚಂದ್ರ, ಲಕ್ಷ್ಮಣ, ಸೀತೆ ಕೆಲ ಕಾಲ ದೇವರಾಯನದುರ್ಗ ಕಾಡಿನಲ್ಲಿ ವನವಾಸ ಅನುಭವಿಸಿದರು ಎಂಬ ಸ್ಥಳ ಪುರಾಣ ಇದೆ. ಒಮ್ಮೆ ರಾಮನಿಗೆ ಹಣೆಗೆ ತಿಲಕವಿಡುವ ಸಂದರ್ಭ ಬಂದಿತು. ನೀರಿಗಾಗಿ ಸುತ್ತಲೂ ನೋಡಿದರೂ ಎಲ್ಲಿಯೂ ನೀರು ಸಿಗಲೇ ಇಲ್ಲ. ಆಗ ಆ ಸ್ಥಳದಲ್ಲೇ ಬಾಣ ಹೂಡಿ ಒಂದು ಬಂಡೆಯ ಮೇಲೆ ಬಿಟ್ಟಾಗ, ಬಾಣ ಒಳಹೊಕ್ಕು ರಂಧ್ರವನ್ನು ಕೊರೆದು ಅಲ್ಲಿ ನೀರಿನ ಬುಗ್ಗೆ ಚಿಮ್ಮಿತು. ಆ ನೀರನ್ನು ತೆಗೆದುಕೊಂಡು ರಾಮ ತನ್ನ ಹಣೆಗೆ ನಾಮವನ್ನು ಧರಿಸಿದಂತೆ. ಹಾಗಾಗಿ ಈ ಚಿಲುಮೆಗೆ ನಾಮದ ಚಿಲುಮೆಎಂಬ ಹೆಸರು ಬಂದಿದೆ. ಕಡು ಬೇಸಿಗೆಯಲ್ಲೂ ಇಲ್ಲಿ ನೀರು ಚಿಮ್ಮುತ್ತಲೇ ಇರುವುದು ವಿಶೇಷ. ನಾಮದ ಚಿಲುಮೆಯಲ್ಲಿ ಒ೦ದು ಸಣ್ಣ ಮ್ರುಗಾಲಯವಿದ್ದು ಅದರಲ್ಲಿ ಜಿ೦ಕೆ, ಕವಡೆ ಇತ್ಯಾದಿ ಪ್ರಾಣಿಗಳಿವೆ. ತ೦ಪಾದ ಗಾಳಿ, ಉತ್ತಮ ಮರಗಳು, ತು೦ಟ ಕೊತಿಗಳು, ಬಣ್ಣ ಬಣ್ಣದ ಪಕ್ಶಿಗಳಿರುವ ಇದು ವಾರಾ೦ತ್ಯ ಕಳೆಯಲು ಇದು ಉತ್ತಮ ಸ್ಠಳ.










ಎಣ್ಮಕಜೆ ಹಾಗೂ ದೇವಕಾರಿಗೆ ಭೇಟಿ


ಇಬ್ಬರು ಪತ್ರಕರ್ತರ ಎರಡು ಪುಸ್ತಕಗಳು ಬೆಂಗಳೂರಿನಲ್ಲಿ ಬಿಡುಗಡೆಯಾಯಿತು. ಸತೀಶ್ ಚಪ್ಪರಿಕೆ ಅವರ ದೇವಕಾರು ಬಾಲಕೃಷ್ಣ ಹೊಸಂಗಡಿ (ಈಗ ಉಪನ್ಯಾಸಕರು) ಅವರ ಅನುವಾದ ಎಣ್ಮಕಜೆ . ಅಂಕಿತಾ ಪ್ರಕಾಶನ ಈ ಕೃತಿಗಳನ್ನು ಪ್ರಕಟಿಸಿದೆ

ಹತ್ತಿರದ ಮಾತು







ತನಗೆ ತಾನೇ ಹತ್ತಿರವಾಗುವ ಅನನ್ಯ ದೃಷ್ಟಿಯಲ್ಲಿ ಈಗಿರುವ ಒಳಗಣ್ಣು ಮಾತ್ರ ನಿತ್ಯ, ಹಾಡುವುದೊಂದೇ ಕವಿತೆ ಬದುಕ ಸತ್ಯ, ನಿಜದ ಬದುಕಿಗೆ ಕಣ್ಣೇ ಕವಿತೆ ಎಂದು ಹಾಡಿಕೊಂಡಿರುವ ಸತ್ಯನ್ ದೇರಾಜೆಗೆ ಈಗ ಕವಿತೆಯೇ ಕಣ್ಣು. ಒಳಗಣ್ಣಿದ್ದವರಿಗೆ ಮಾತ್ರ ತಟ್ಟುತ್ತದೆ ಹತ್ತಿರದ ಮಾತು. ಹತ್ತಿರದ ಮಾತು ಇವರ ಕವನ ಸಂಕಲನ
ನನ್ನೊಳಗಿನ ಮಾತು
-ಸತ್ಯನ್ ದೇರಾಜೆ